ಸ್ನೇಹ ಸಂಗಮ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಮಾಸಿಕ ಸಭೆ

0

ಪುತ್ತೂರು: ಪುತ್ತೂರು ಸ್ನೇಹ ಸಂಗಮ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಐದನೇ ಮಾಸಿಕ ಸಭೆ ನೆಲ್ಲಿಕಟ್ಟೆ ಶಾಲೆಯಲ್ಲಿ ನಡೆಯಿತು.

ಸಂಘದ ಗೌರವಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಸಂಘದ ಗೌರವ ಸಲಹೆಗಾರ ಜೋಕಿಂ ಡಿಸೋಜಾ, ಸಂಘದ ಕಾನೂನು ಸಲಹೆಗಾರೆ ಹರಿಣಾಕ್ಷಿ ಜೆ. ಶೆಟ್ಟಿ ಮತ್ತು ಸಂಘದ ಅಧ್ಯಕ್ಷ ಅರವಿಂದ ಗೌಡ ಪೆರಿಗೇರಿ, ಕಾರ್ಯಧ್ಯಕ್ಷ ಚನಿಯಪ್ಪ ನಾಯ್ಕ, ಸಂಘದ ಪ್ರಧಾನ ಕಾರ್ಯದರ್ಶಿ ತಾರಾನಾಥ ಗೌಡ ಬನ್ನೂರು ಮತ್ತು ಸಂಘದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು. ಪ್ರಕಾಶ್ ಪೆರ್ಲಂಪಾಡಿ ಲಘು ಉಪಾಹಾರ ಪ್ರಾಯೋಜಕತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here