ಗೋ ಹತ್ಯೆ, ಅಕ್ರಮ ಗೋ ಸಾಗಾಟ ತಡೆಯುವಂತೆ ವಿ.ಹಿಂ.ಪ, ಬಜರಂಗದಳದಿಂದ ಮನವಿ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋವಂಶದ ಬಲಿ / ಹತ್ಯೆ, ಅಕ್ರಮ ಗೋಸಾಗಾಟವಾಗದಂತೆ ಕ್ರಮ ವಹಿಸುವಂತೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತೆ ಯಾವುದೇ ಕೃತ್ಯೆಸಗದಂತೆ ತಡೆಯಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣಪ್ರಸನ್ನ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ಬಜರಂಗದಳ ಜಿಲ್ಲಾ ಸುರಕ್ಷ ಪ್ರಮುಖ್ ಜಯಂತ್ ಕುಂಜೂರುಪಂಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here