ನವೋದಯ ಪ್ರವೇಶ ಪರೀಕ್ಷೆಯಲ್ಲಿ ಭಕ್ತಕೋಡಿ ಶಾಲೆಯ ಲಿಖಿತಾ ಎನ್ ಆಯ್ಕೆ

0

ಪುತ್ತೂರು: ಕಳೆದ ಏಪ್ರಿಲ್ ನಲ್ಲಿ ನಡೆದ ನವೋದಯ 6ನೇ ತರಗತಿಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಇದರಲ್ಲಿ ಪುತ್ತೂರು ತಾಲೂಕಿನ ಭಕ್ತಕೋಡಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಲಿಖಿತಾ ಎನ್ ನವೋದಯ ಶಾಲೆಗೆ ಪ್ರಥಮ ಸುತ್ತಿನಲ್ಲಿ ಆಯ್ಕೆಯಾಗಿದ್ದಾರೆ. 6 ರಿಂದ 12ನೇ ತರಗತಿಯವರೆಗೆ ಕೇಂದ್ರೀಯ ಪಠ್ಯ ಕ್ರಮದಲ್ಲಿ ವಸತಿಯುತ ಉಚಿತ ಶಿಕ್ಷಣವನ್ನು ಪಡೆಯಲು ಆರ್ಹರಾಗಿದ್ದು, ಇವರು ಮುಂಡೂರು ಸಿ. ಎ ಬ್ಯಾಂಕ್ ಸಿಬ್ಬಂದಿಯಾಗಿರುವ, ನೆಕ್ಕಿತ್ತಡ್ಕ ನಿವಾಸಿ ಲಿಂಗಪ್ಪ ನಾಯ್ಕ್ ಮತ್ತು ಜಯಂತಿಯವರ ಪುತ್ರಿ.

LEAVE A REPLY

Please enter your comment!
Please enter your name here