ಈಶ್ವರಮಂಗಲ ಮೇನಾಲ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

0

ಪುತ್ತೂರು: ಈಶ್ವರಮಂಗಲ ಮೇನಾಲ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ ನಡೆಯಿತು. ಸಯ್ಯದ್ ಜಲಾಲುದ್ದೀನ್ ತಂಗಲ್ ನೇತೃತ್ವ ವಹಿಸಿದ್ದರು. ಮಸೀದಿ ಅಧ್ಯಕ್ಷ ಟಿ ಎ ಖಾದರ್ ಹಾಜಿ, ಕಾರ್ಯದರ್ಶಿ ಎ ಮಹಮ್ಮದ್ ಹಾಗೂ ಜಮಾಅತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here