ಜು. 2: ಕುಂಟ್ಯಾನ ಸದಾಶಿವ ದೇವಸ್ಥಾನದಲ್ಲಿ ಶಾಸಕ ಅಶೋಕ್ ರೈಯವರಿಗೆ ಅಭಿನಂದನೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈಯವರಿಗೆ ಗ್ರಾಮಸ್ಥರ ಪರವಾಗಿ ಅಭಿನಂದನೆ ಮತ್ತು ಸರಕಾರಿ ಮೆಡಿಕಲ್ ಕಾಲೇಜಿಗೆ ಕಾದಿರಿಸಿದ ಸ್ಥಳದ ಯೋಜನಾ ಬದ್ಧ ಅಭಿವೃದ್ಧಿಗಾಗಿ ವೀಕ್ಷಣೆ ಕಾರ್ಯಕ್ರಮ ಜುಲೈ 2ರಂದು ಬೆಳಿಗ್ಗೆ 10 ಗಂಟೆಗೆ ಬನ್ನೂರು ಗ್ರಾಮದ ಸೇಡಿಯಾಪು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here