ಸಂಪ್ಯ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆಯುವ ಶನೈಶ್ವರ ಪೂಜೆಗೆ ಚಾಲನೆ

0

ಪುತ್ತೂರು: ಸಂಪ್ಯ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಜು.1ರಂದು ಸಂಜೆ ನಡೆಯುವ ಸಾಮೂಹಿಕ ಶ್ರೀ ಶನೈಶ್ವರ ಪೂಜೆಗೆ ಬೆಳಿಗ್ಗೆ ಭಜನೆ ಕಾರ್ಯಕ್ರಮ ಆರಂಭಗೊಂಡಿತ್ತು.


ಹೊಟೇಲ್ ಉದ್ಯಮಿ ಗೋಪಾಲಕೃಷ್ಣ ಹೇರಳೆ ಭಜನಾ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಕ್ಷೇತ್ರದ ಧರ್ಮದರ್ಶಿ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯ, ರಾಜೇಶ್ ಬನ್ನೂರು ಸಹಿತ ಭಜನಾ ತಂಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here