ಫಸಲ್ ಭೀಮಾ ಯೋಜನೆ, ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಯಾವುದೆಂದು ತಿಳಿಯದೆ ಶಾಸಕರು ಗೊಂದಲಕಾರಿ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ – ಮಾಜಿ ಶಾಸಕ ಸಂಜೀವ ಮಠಂದೂರು ಪತ್ರಿಕಾಗೋಷ್ಠಿ

ಪುತ್ತೂರು: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬರುವುದಿಲ್ಲ. ತೋಟಗಾರಿಕ ಬೆಳೆಗಳ ಹವಾಮಾನ ಆಧಾರಿತ ವಿಮಾ ಯೋಜನೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬರುವಂತಹದ್ದು, ಈ ಯೋಜನೆಯಲ್ಲಿ ಅದನ್ನು ತೆಗೆಯಲಿಲ್ಲ. ಅದು ಈಗಲೂ ಇದೆ. ಅದನ್ನು ಮತ್ತೆ ಸೇರಿಸುವ ಪ್ರಶ್ನೆಯೇ ಇಲ್ಲ. ಹಾಗಾಗಿ ಶಾಸಕರು ಫಸಲ್ ಭೀಮಾ ಯೋಜನೆ ಮತ್ತು ಹವಾಮಾನ ಆದಾರಿತ ಬೆಳೆ ವಿಮಾ ಯೋಜನೆ ಯಾವುದೆಂದು ತಿಳಿಯದೆ ಗೊಂದಲಕಾರಿ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಇವತ್ತು … Continue reading ಫಸಲ್ ಭೀಮಾ ಯೋಜನೆ, ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಯಾವುದೆಂದು ತಿಳಿಯದೆ ಶಾಸಕರು ಗೊಂದಲಕಾರಿ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ – ಮಾಜಿ ಶಾಸಕ ಸಂಜೀವ ಮಠಂದೂರು ಪತ್ರಿಕಾಗೋಷ್ಠಿ