ಜು.3: ಕುಂಬ್ರದಲ್ಲಿ `ನ್ಯೂ ಜನತಾ ಟ್ರೇಡರ್‍ಸ್’ ಶುಭಾರಂಭ

0

ಪುತ್ತೂರು: ಅಡಿಕೆ, ರಬ್ಬರ್, ತೆಂಗಿನಕಾಯಿ ಹಾಗೂ ಕಾಡುತ್ಪತ್ತಿ ಖರೀದಿ ಕೇಂದ್ರ `ನ್ಯೂ ಜನತಾ ಟ್ರೇಡರ್‍ಸ್’ ಜು.3ರಂದು ಕುಂಬ್ರ ಗೋಕುಲ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ.

ಪೈಚಾರಿನ ಹಿರಿಯ ಉದ್ಯಮಿ ಇಬ್ರಾಹಿಂ ಪಿ.ಕೆ ಉದ್ಘಾಟಿಸಲಿದ್ದು ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಡಮಜಲು ಸುಭಾಸ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಒಳಮೊಗ್ರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಪ್ರಗತಿಪರ ಕೃಷಿಕ ಮೋಹನ್ ದಾಸ್ ರೈ, ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯಾ, ಉದ್ಯಮಿ ಹಸನ್ ಹಾಜಿ ದರ್ಖಾಸ್, ಪ್ರಗತಿಪರ ಕೃಷಿಕರಾದ ಗೋಪಾಲಕೃಷ್ಣ ಭಟ್ ದೇರ್ಲ, ಬಾಲಕೃಷ್ಣ ರೈ ಕುಂಬ್ರ, ಎನ.ಎಸ್ ವೆಂಕಪ್ಪ ಗೌಡ ಪಾಲ್ತಾಡು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಲಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here