ಖಿದ್ಮಾ ಫೌಂಡೇಶನ್ ರಾಜ್ಯ ಮಟ್ಟದ ಕವಿಗೋಷ್ಠಿಗೆ ತನ್ಸೀರಾ ಆತೂರು ಆಯ್ಕೆ

0

ಪುತ್ತೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಭಾಗವಹಿಸಿ ಖಿದ್ಮಾ ರಾಜ್ಯಮಟ್ಟದ ಕವಿಗೋಷ್ಠಿಗೆ ಶಿಕ್ಷಕಿ ಸಾಹಿತಿ ತನ್ಸೀರಾ ಆತೂರು ಆಯ್ಕೆಯಾಗಿದ್ದಾರೆ. ಇವರು ಜು.9ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡುವ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲಿದ್ದಾರೆ ಎಂದು ಖಿದ್ಮಾ ಫೌಂಡೇಶನ್ ರಾಜ್ಯ ಸಂಚಾಲಕ ಆಮಿರ್ ಬನ್ನೂರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here