ಜು.2:  ಶ್ರೀ ಕ್ಷೇತ್ರ ಕೆಯ್ಯೂರು ದೇವಳದಲ್ಲಿ ಸಾರ್ವಜನಿಕ  ಶ್ರೀ ಸತ್ಯನಾರಾಯಣ ಪೂಜೆ,ಬಲಿವಾಡು ಕೂಟ

0

ಕೆಯ್ಯೂರು : ಕೆಯ್ಯೂರು ಗ್ರಾಮದ ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರಿನಲ್ಲಿ ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ ಮತ್ತು ಬಲಿವಾಡು ಕೂಟವು ಜು2ರಂದು ನಡೆಯಲಿದೆ. ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಶಶಿಧರ ರಾವ್ ಬೊಳಿಕಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here