ಪುತ್ತೂರು ಶ್ರೀ ಕೃಷ್ಣ ಯುವಕ ಮಂಡಲ ಸಿಟಿಗುಡ್ಡೆ ಇದರ ಸೇವಾ ಯೋಜನೆಯ ಸಹಾಯ ಧನ ಹಸ್ತಾಂತರ

0

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಪುತ್ತೂರಿನ ಪೆರಿಯತ್ತೋಡಿಯ ಸುಶೀಲ ಎಂಬವರಿಗೆ ಪುತ್ತೂರು ಶ್ರೀ ಕೃಷ್ಣ ಯುವಕ ಮಂಡಲ ಸಿಟಿಗುಡ್ಡೆ ಇದರ ಸೇವಾ ಯೋಜನೆಯ ಸಹಾಯ ಧನ ಹಸ್ತಾಂತರ ಮಾಡಿದರು.ಸುಮಾರು 8000 ರೂಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here