ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ

0

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಇದರ ದ.ಕ.ಜಿಲ್ಲಾ ಸಮಿತಿಯ ನೂತನ ಅಧ್ಯಕ್ಷರಾಗಿ ಪತ್ರಕರ್ತ, ಕುಕ್ಕೆ ಸುಬ್ರಹ್ಮಣ್ಯದ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ. ಇವರು ವಿಜಯವಾಣಿಯ ಹಿರಿಯ ವರದಿಗಾರರಾಗಿದ್ದು, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿದ್ದಾರೆ.

ಸಮಿತಿಯ ಕೋಶಾಽಕಾರಿಯಾಗಿ ಭಾಸ್ಕರ ರೈ ಕಟ್ಟ , ಮಾಧ್ಯಮ ಪ್ರಮುಖ್ ಆಗಿ ಹರೀಶ್ ಕುಲ್ಕುಂದ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here