ನವೋದಯ ಪ್ರವೇಶ ಪರೀಕ್ಷೆಯಲ್ಲಿ ದೋಳ್ಪಾಡಿ ಶಾಲೆಯ ಲಿಖಿತ್ ಆಯ್ಕೆ

0

ಪುತ್ತೂರು: ಕಳೆದ ಏಪ್ರಿಲ್ ನಲ್ಲಿ ನಡೆದ ನವೋದಯ 6ನೇ ತರಗತಿಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಡಬ ತಾಲೂಕಿನ ದೋಳ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಲಿಖಿತ್ ನವೋದಯ ಶಾಲೆಗೆ ಪ್ರಥಮ ಸುತ್ತಿನಲ್ಲಿ ಆಯ್ಕೆಯಾಗಿದ್ದಾರೆ.

6 ರಿಂದ 12ನೇ ತರಗತಿಯವರೆಗೆ ಕೇಂದ್ರೀಯ ಪಠ್ಯ ಕ್ರಮದಲ್ಲಿ ವಸತಿಯುತ ಉಚಿತ ಶಿಕ್ಷಣವನ್ನು ಪಡೆಯಲು ಆರ್ಹರಾಗಿದ್ದು, ಇವರು ದೋಳ್ಪಾಡಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿರುವ, ದಯಾನಂದ ಕೂರೇಲು ಮತ್ತು ಪ್ರತಿಭಾರವರ ಪುತ್ರ.

LEAVE A REPLY

Please enter your comment!
Please enter your name here