ಅಣ್ಣು ಶಾಂತಿಗೋಡು ನಿಧನ

0


ಪುತ್ತೂರು: ಶಾಂತಿಗೋಡು ಗ್ರಾಮದ ಓಲಾಡಿ ದಿ.ಚೋಮರವರ ಪುತ್ರ ಅಣ್ಣು ಶಾಂತಿಗೋಡು (49ವ)ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಜು.5 ರಂದು ನಿಧನರಾದರು. ಮೃತರು ಅವಿವಾಹಿತರಾಗಿದ್ದು ತಾಯಿ ಚನ್ನು, ಸಹೋದರರಾದ ಬಾಲಕೃಷ್ಣ, ಕೇಶವ, ಸಹೋದರಿ ಬೇಬಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here