ಪಲ್ಟಿಯಾದ ಕಾರು – ಪ್ರಯಾಣಿಕರು ಅಪಾಯದಿಂದ ಪಾರು

0

ವಿಟ್ಲ: ಕಾರೊಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಮಂಜೇಶ್ವರ ತಾಲೂಕಿನ ಪೆರ್ಲ ಬೆದ್ರಂಪಳ್ಳ ಎಂಬಲ್ಲಿ ನಡೆದಿದೆ.

ಪಲ್ಟಿಯಾದ ಕಾರು ಹಿಂದೂ ಮುಖಂಡ ಅಕ್ಷಯ್ ರಜಪೂತ್ ರವರದ್ದಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here