ನಾಳೆ(ಜು.8): ಬನ್ನೂರಿನಲ್ಲಿ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು; ಶ್ರೀ ಶನೀಶ್ವರ ದೇವರ ಸನ್ನಿಧಿ, ಸ್ಪೂರ್ತಿ ಯುವ ಸಂಸ್ಥೆ ಬನ್ನೂರು ಇದರ ಆಶ್ರಯದಲ್ಲಿ ಜು.8 ರಂದು ಸಂಜೆ ಬನ್ನೂರು ಸ್ಪೂರ್ತಿ ಮೈದಾನದಲ್ಲಿ ಪುತ್ತೂರು ಶಾಸಕ ಅಶೋಕ್ ‌ಕುಮಾರ್ ರೈಯವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here