ಎ.ಸಿ ಗಿರೀಶ್‌ನಂದನ್‌ಗೆ ವರ್ಗ ಮಹೇಶ್ಚಂದ್ರ ನೂತನ ಎಸಿ

0

ಪುತ್ತೂರು:ಪುತ್ತೂರು ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ್‌ನಂದನ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ.ಅವರನ್ನು ಹಾಸನ ಜಿಲ್ಲೆಯ ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿರುವ ಕಿರಿಯ ಶ್ರೇಣಿಯ ಕೆ.ಎ.ಎಸ್ ಅಽಕಾರಿ ಮಹೇಶ್‌ಚಂದ್ರ ಅವರನ್ನು ಪುತ್ತೂರು ಉಪವಿಭಾಗಾಽಕಾರಿಯಾಗಿ ನೇಮಕಗೊಳಸಿ ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here