ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-ವಿವೇಕಾನಂದ ಆ.ಮಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

0

ಪುತ್ತೂರು: ಭಾರತ ಸೇವಾದಳ ಪುತ್ತೂರು ಸಮಿತಿ , ಶಿಕ್ಷಣ ಇಲಾಖೆ ಪುತ್ತೂರು ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪುತ್ತೂರು ಸುದಾನ ವಸತಿಯುತ ಶಾಲೆಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರೌಢಶಾಲಾ ವಿಭಾಗದಲ್ಲಿ ನಿಲಿಶ್ಕ 8ನೇ ತರಗತಿ ಪ್ರಥಮ ಸ್ಥಾನ,  ಅನುಶ್ರೀ 9ನೇ ತರಗತಿ ದ್ವಿತೀಯ ಸ್ಥಾನ, ಪ್ರಾಥಮಿಕ ವಿಭಾಗದಲ್ಲಿ ಚಿಂತನ 7ನೇ ತರಗತಿ ದ್ವಿತೀಯ ಸ್ಥಾನ ಮತ್ತು ಇಶಾನ್ 7ನೇ ತರಗತಿ ಪ್ರೋತ್ಸಾಹಕ ಬಹುಮಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here