ಶ್ರೇಷ್ಠ ವೈದ್ಯ ಪ್ರಶಸ್ತಿ ಪುರಸ್ಕೃತ ಡಾ.ಅಜೇಯ್‌ರವರಿಗೆ ಅಭಿನಂದನೆ

0

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ಆರ್ಥೋಪೆಡಿಕ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಕರ್ನಾಟಕ ರಾಜ್ಯ ಸರಕಾರದ ಶ್ರೇಷ್ಠ ವೈದ್ಯ ಪ್ರಶಸ್ತಿಗೆ ಭಾಜನರಾದ ಡಾ.ಅಜೇಯ್‌ರವರನ್ನು ಎಸ್. ವಯ್. ಎಸ್ ಆಂಬುಲೆನ್ಸ್ ಸಮಿತಿ ಕೆಮ್ಮಾಯಿ ಹಾಗೂ ದಿ ಗ್ಲೋಬಲ್ ಏಜುಕೇಷನ್ ಆಂಡ್ ಚಾರಿಟಿ ವತಿಯಿಂದ ಅಭಿನಂದಿಸಲಾಯಿತು. ಮುಹಮ್ಮದ್ ರಫೀಕ್ ಸಖಾಫಿ ಬಳ್ಳಾರಿ, ಅಬ್ದುಲ್ ಅಝೀಝ್ ಕೆಮ್ಮಾಯಿ, ಅಬ್ದುಲ್ ರಹಿಮಾನ್ ಹಾಜಿ ಅರಮನೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here