ಮಜ್ಜಾರಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಾಲೂಕಿನಲ್ಲಿ ತೃತೀಯ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆಯ ಅಧೀನದಲ್ಲಿ ಇರುವ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಮತ್ತು ಸಾಮಾಜಿಕ ಸೇವೆಯಲ್ಲಿ ಕುಂಬ್ರ ವಲಯದ ಮಜ್ಜಾರಡ್ಕ ಘಟಕವು ಪುತ್ತೂರು ತಾಲೂಕಿನಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಪುತ್ತೂರು ಪುರಭವನದಲ್ಲಿ ನಡೆದ ನವಜೀವನ ಸದಸ್ಯರ ಸಮಾವೇಶ ಮತ್ತು ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಅತಿಥಿಗಳು ಈ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕುಂಬ್ರ ವಲಯದ ಮೇಲ್ವಿಚಾರಕಿ ಮೋಹಿನಿ ಎಸ್, ಸೇವಾಪ್ರತಿನಿಧಿ ಆನಂದ್ ರೈ ಮಠ, ಮಜ್ಜಾರಡ್ಕ ಘಟಕದ ಅಧ್ಯಕ್ಷ ರಾಜೇಶ್ ಕೆ, ಮಯೂರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here