ಉಪ್ಪಿನಂಗಡಿ: ಗಾಂಧಿ ಪಾರ್ಕ್ ನಿವಾಸಿಯೋರ್ವರ ಮನೆ ಅಪಾಯದಂಚಿನಲ್ಲಿ-ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

0

ಉಪ್ಪಿನಂಗಡಿ: ಉಪ್ಪಿನಂಗಡಿ ಗ್ರಾಪಂ ವ್ಯಾಪ್ತಿಯ ಗಾಂಧಿ ಪಾರ್ಕ್ ನಿವಾಸಿ ಹಸೈನಾರ್ ಎಂಬವರ ಮನೆಯ ಹಿಂಬದಿ ಜರಿದು ಬಿದ್ದು ಮನೆ ಅಪಾಯದಲ್ಲಿದೆ. ಸ್ಥಳಕ್ಕೆ ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಬದಲ್ಲಿ ಉಪ್ಪಿನಂಗಡಿ- ವಿಟ್ಲ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ. ಗ್ರಾಪಂ ಸದಸ್ಯ ಯು ಟಿ ತೌಸೀಫ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here