ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ನೂತನ ರಥಕ್ಕೆ ದಡೆ ಮುಹೂರ್ತ

0

ಪುತ್ತೂರು: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನೂತನ ಬ್ರಹ್ಮರಥ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿದ್ದು ಜು.10 ರಂದು ದಡೆ ಮೂಹರ್ತ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜೆ ಕಾರ್ಯಕ್ರಮ ನೆರೆವೇರಿಸಿದರು.


ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸದಸ್ಯರಾದ ವೆಂಕಟಕೃಷ್ಣ ರಾವ್ ,ನಾರಾಯಣ ಕೊಂಡೆಪ್ಪಾಡಿ,ಹಾಗೂ.ಕಾಷ್ಟಾ ಶಿಲ್ಪಿಗಳಾದ ಹರೀಶ್ ಆಚಾರ್ಯ ಬೊಲಿಯಾರು,ಸಂತೋಷ್ ಆಚಾರ್ಯ, ಬಾಲಕೃಷ್ಣ ಆಚಾರ್ಯ, ಊರವರರಾದ ಭೋಜರಾಜ್ ಶೆಟ್ಟಿ ಕಲ್ಕಂಪಾಡಿಗುತ್ತು,ದೇವದಾಸ್ ಶೆಟ್ಟಿ, ದೇವರಮಾರ್,ಪ್ರೀತಮ್ ರೈ ಪೆರುವಾಜೆ,ಸುಧಾನಂದ ಪೆರುವಾಜೆ, ಗಣೇಶ್ ಪೂಜಾರಿ ಕೊಲ್ಯ,ಶ್ರೀಮತಿ ಸುಜಾತ ಪದ್ಮನಾಭ ಶೆಟ್ಟಿ,ವಿಠಲ ಶೆಟ್ಟಿ,ಗುರು ಆಚಾರ್ಯ, ರವಿ ಪೆರುವಾಜೆ, ದೇವಾಲಯದ ಸಿಬ್ಬಂದಿ ವಸಂತ ಆಚಾರ್ಯ ಮತ್ತು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here