ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಳೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾದನಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಿಂಗಳ ಸರಣಿ ತಾಳಮದ್ದಳೆ ಜು.10ರಂದು ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ಎಲ್ ಎನ್ ಭಟ್ ಬಟ್ಯಮೂಲೆ, ಆನಂದ ಸವಣೂರು , ಚೆಂಡೆ ಮದ್ದಳೆಗಳಲ್ಲಿ ದಂಬೆ ಈಶ್ವರ ಶಾಸ್ತ್ರಿ , ಶ್ರೀಪತಿ ಭಟ್ ಉಪ್ಪಿನಂಗಡಿ, ಅಮೋಘ ಶಂಕರ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ ಮತ್ತು ಶುಭಾ ಜೆ.ಸಿ.ಅಡಿಗ(ಹನೂಮಂತ), ಕುಂಬಳೆ ಶ್ರೀಧರ ರಾವ್(ಸೀತೆ ), ದುಗ್ಗಪ್ಪ ಎನ್ (ಶೃಂಗಾರ ರಾವಣ) ಸಹಕರಿಸಿದರು.

LEAVE A REPLY

Please enter your comment!
Please enter your name here