ಬೆಳಿಯೂರು ಕಟ್ಟೆ:ವೆಂಕಟನಗರ ಸರಕಾರಿ ಪದವಿ ಪೂರ್ವ ಕಾಲೇಜಿನ 2023-24 ನೇ ಸಾಲಿನ ಶಾಲಾ ಮಂತ್ರಿ ಮಂಡಲದ ರಚನೆಯನ್ನು ಮಾಡಲಾಯಿತು. ಶಾಲಾ ವಿದ್ಯಾರ್ಥಿ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅನ್ಸೀಫ್ ಅವಿರೋಧವಾಗಿ ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ಕಲಾವಿಭಾಗ ಉದಯ ಕುಮಾರ್ ಚುನಾಯಿತರಾಗಿರುತ್ತಾರೆ. ಜೊತೆ ಕಾರ್ಯದರ್ಶಿಯಾಗಿ ದೀಪ್ತಿ ದ್ವಿತೀಯ ಪಿಯುಸಿ ಕಲಾವಿಭಾಗದಿಂದ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.