ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ ಅವರಿಂದ ಪೌರಾಡಳಿತ ಇಲಾಖೆ ಸಚಿವ ರಹೀಮ್ ಖಾನ್ ಭೇಟಿ

0

ಪುತ್ತೂರು: ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರ ಸಭೆಯ ಮಾಜಿ ವಿಪಕ್ಷ ನಾಯಕ ಎಚ್ ಮಹಮ್ಮದ್ ಅಲಿ ಯವರು ಪೌಡಾಡಳಿತ ಇಲಾಖೆಯ ಸಚಿವ ರಹೀಮ್ ಖಾನ್ ಅವರನ್ನು ಬೆಂಗಳೂರು ವಿಕಾಸ ಸೌಧದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here