ಸವಣೂರು-ಬೆಳ್ಳಾರೆ ರಸ್ತೆಯ ಕುಂಡಡ್ಕದಲ್ಲಿ ರಸ್ತೆಗೆ ಬಿದ್ದ ಮರ 

0

ಸವಣೂರು : ಸವಣೂರು-ಬೆಳ್ಳಾರೆ ರಸ್ತೆಯ ಪೆರುವಾಜೆ ಗ್ರಾಮದ ಕುಂಡಡ್ಕದಲ್ಲಿ ರಸ್ತೆಗೆ ಮರ ಬಿದ್ದು ಕೆಲಹೊತ್ತು ಸಂಚಾರ ಸ್ಥಗಿತಗೊಂಡ ಘಟನೆ ಜು.12 ರಂದು ನಡೆದಿದೆ.ವಿಪತ್ತು ನಿರ್ವಹಣಾ ತಂಡದ ಸದಸ್ಯ ರಮೇಶ್ ಮಠತ್ತಡ್ಕ ಮತ್ತು ಸಮಿತಿಯ ಸದಸ್ಯರು ಮರವನ್ನು ತೆರವುಗೊಳಿಸಿದರು.

ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ಶೆಟ್ಟಿ, ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ,ಗಣೇಶ್ ಕುಂಡಡ್ಕ,ಚಂದ್ರಶೇಖರ್,ಮಹಾಂತೇಶ್,ಜಯಂತ ಕುಂಡಡ್ಕ ಮತ್ತಿತರರು ಸಹಕರಿಸಿದರು.

LEAVE A REPLY

Please enter your comment!
Please enter your name here