ಬಲ್ನಾಡು:ಗಾರೆ ಕೆಲಸದ ಯುವಕ ಹೃದಯಾಘಾತದಿಂದ ನಿಧನ

0

ಪುತ್ತೂರು:ಗಾರೆ ಕೆಲಸ ಮಾಡಿಕೊಂಡಿದ್ದ ಬಲ್ನಾಡು ವಿನಾಯಕನಗರ ನಿವಾಸಿ ಯುವಕನೋರ್ವ ಹೃದಯಾಘಾತದಿಂದ ನಿಧನರಾಗಿದ್ದಾರೆ.


ವಿನಾಯಕನಗರ ನಿವಾಸಿ ಜನಾರ್ದನ ಎಂಬವರ ಪುತ್ರ ಕಿಶನ್(27ವ.)ಮೃತಪಟ್ಟವರು.ಜು.11ರಂದು ರಾತ್ರಿ ಕಿಶನ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ತಂದೆ ಜನಾರ್ದನ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here