ನಿಡ್ಪಳ್ಳಿ ಗ್ರಾಮಪಂಚಾಯತ್ ಉಪಚುನಾವಣೆ- ಬಿಜೆಪಿಯಿಂದ ಪೂರ್ವಭಾವಿ ಸಭೆ

0

ಪುತ್ತೂರು: ನಿಡ್ಪಳ್ಳಿ ಗ್ರಾಮಪಂಚಾಯತಿನ ಒಂದು ವಾರ್ಡಿಗೆ ನಡೆಯುವ ಉಪಚುನಾವಣೆಯ ಪೂರ್ವಭಾವಿ ಸಭೆಯು ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಪ್ರಭು ಅವರ ಮನೆಯಲ್ಲಿ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ,ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ,ನಿಕಟಪೂರ್ವ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್,ಮಾಜಿ ಮಂಡಲ ಅಧ್ಯಕ್ಷ ಎಸ್ ಅಪ್ಪಯ ಮಣಿಯಾಣಿ, ಹಿಂದುಳಿದ ವರ್ಗಗಳ ಮೋರ್ಚ ಜಿಲ್ಲಾಧ್ಯಕ್ಷ ಆರ್.ಸಿ ನಾರಾಯಣ,ಮಾಜಿ ತಾ.ಪಂ ಅಧ್ಯಕ್ಷ ರಾಧಕೃಷ್ಣ ಬೋರ್ಕರ್,ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಬಿ.ಹರಿಪ್ರಸಾದ್ ಯಾದವ್, ಪ್ರ.ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಗ್ರಾ.ಪಂ ಅಧ್ಯಕ್ಷೆ ಗೀತಾ ಸಂತೋಷ್, ಸೊಸೈಟಿ ಅಧ್ಯಕ್ಷ ಪದ್ಮನಾಭ ಬೋರ್ಕರ್,ಪಂಚಾಯತು ಸದಸ್ಯ ವೆಂಕಟರಮಣ ಬೋರ್ಕರ್,ನಾಗೇಶ್, ರೈತ ಮೋರ್ಚ ಪ್ರ ಕಾರ್ಯದರ್ಶಿ ಪುನೀತ್ ಮಾಡತ್ತಾರು ಮೊದಲಾದವರು ಉಪಸ್ತಿತರಿದ್ದರು.

LEAVE A REPLY

Please enter your comment!
Please enter your name here