ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರದ ಫಲಕ ಸ್ವೀಕಾರ

0

‘ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ವೆಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಉಪ್ಪಿನಂಗಡಿ ಗ್ರಾ.ಪಂ. ವತಿಯಿಂದ ಬೆಂಬಲ ವ್ಯಕ್ತವಾಯಿತು. ಆಂದೋಲನದ ಭಿತ್ತಿ ಪತ್ರವನ್ನು ಗ್ರಾ.ಪಂ. ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಪಡೆದುಕೊಂಡರು. ಈ ಸಂದರ್ಭ ಗ್ರಾ.ಪಂ. ಕಾರ್ಯದರ್ಶಿ ದಿನೇಶ್ ಸಿಬ್ಬಂದಿಗಳಾದ ರಕ್ಷಿತ್ ಕುಮಾರ್, ಮಹಾಲಿಂಗ ಕಜೆಕ್ಕಾರ್, ಇಸಾಕ್, ಇಕ್ಬಾಲ್ ಉಪಸ್ಥಿತರಿದ್ದರು.

ಉಪ್ಪಿನಂಗಡಿ ಗ್ರಾ.ಪಂ

LEAVE A REPLY

Please enter your comment!
Please enter your name here