ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರದ ಫಲಕ ಸ್ವೀಕಾರ

0

‘ಲಂಚ- ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ವೆಂಬ ಧ್ಯೇಯವಾಕ್ಯದಡಿ ಸುದ್ದಿ ಬಿಡುಗಡೆ ಪತ್ರಿಕೆಯು ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಜನಾಂದೋಲನಕ್ಕೆ ಹಿರೇಬಂಡಾಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಬೆಂಬಲ ವ್ಯಕ್ತಪಡಿಸಿದರಲ್ಲದೆ, ಈ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದಾಗಿ ತಿಳಿಸಿದರು. ಆಂದೋಲನದ ಭಿತ್ತಿ ಪತ್ರವನ್ನು ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಹರಿಕಿರಣ್ ಪಡೆದುಕೊಂಡರು. ಈ ಸಂದರ್ಭ ಶಿಕ್ಷಕರಾದ ಸೀತಾರಾಮ ಗೌಡ, ವಸಂತ ಕುಮಾರ್, ಮನೋಹರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here