ಜು.17ರಿಂದ30: ಒಡಿಯೂರು ಶ್ರೀಗಳು ಮುಂಬೈಗೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾ‌ನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಜು. 17ರಿಂದ ಜು. 30ರ ತನಕ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಮುಂಬೈ, ಮಹಾರಾಷ್ಟ್ರ ಘಟಕವು ಮುಂಬೈ, ನವಿಮುಂಬೈ, ಥಾನಾ ನಗರಗಳಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಹಿ‌ನ್ನೆಲೆಯಲ್ಲಿ ಸದ್ರಿ ದಿನಗಳಲ್ಲಿ ಶ್ರೀ ಸಂಸ್ಥಾನದಲ್ಲಿ ಶ್ರೀಗಳವರು ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here