ಜು.16: ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು ಸೇವೆ July 15, 2023 0 FacebookTwitterWhatsApp ಪುತ್ತೂರು : ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ಜು.16ರಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಭಕ್ತಾದಿಗಳು ಭಾಗವಹಿಸುವಂತೆ ದೈವಸ್ಥಾನದ ಮುಖ್ಯಸ್ಥರಾದ ಬಿ.ದೇವಾನಂದ ಭಟ್ ಎಲಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. RELATED ARTICLESMORE FROM AUTHOR ಸೆ.30: ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯದರ್ಶಿ ಜಿನ್ನಪ್ಪ ಸಾಲ್ಯಾನ್ ನಿವೃತ್ತಿ ಅ.1: ಸವಣೂರು ಇಡ್ಯಾಡಿ ಪ್ರಸಾದ್ ನಿಲಯದಲ್ಲಿ ವಿಶ್ವ ಹಿರಿಯರ ದಿನಾಚರಣೆ, ವಾಸುದೇವ ಇಡ್ಯಾಡಿಯವರಿಗೆ ಸನ್ಮಾನ ಬೆಳ್ಳಾರೆ ಮಸೀದಿಯ ಕುರಿತು ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಸಂದೇಶ ರವಾನೆ ಆರೋಪ-ಇಬ್ರಾಹಿಂ ಖಲೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ