ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಕ.ಜ.ಯೂ.ಪು.ತಾ.ಘಟಕದ ಅಧ್ಯಕ್ಷ ರಾಮ್‌ದಾಸ್ ಶೆಟ್ಟಿಯವರಿಗೆ ಗೌರವಾರ್ಪಣೆ

0

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಟಿವಿ ಮುಖ್ಯಸ್ಥ ರಾಮ್‌ದಾಸ್ ಶೆಟ್ಟಿ ವಿಟ್ಲ ಇವರನ್ನು ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಶಾಲು ಹಾಕಿ, ಹೂಗುಚ್ಛ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಿಕಟ ಪೂರ್ವ ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷ ಜಯರಾಮ್ ಬಲ್ಲಾಳ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಸದಸ್ಯರುಗಳಾದ ಮೋಹನ್ ಕಟ್ಟೆ, ಧರ್ನಪ್ಪ ಗೌಡ ಬನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here