ಕುಂಬ್ರ: ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ಉಜಿರೆ ಎಸ್.ಡಿ.ಎಂ ಸ್ಪೇಷಾಲಿಟಿ ಆಸ್ಪತ್ರೆ ಇದರ ಸಹಯೋಗದಲ್ಲಿ ಬ್ಯಾಂಕ್ ಆಫ್ ಬರೋಡಾ ಕುಂಬ್ರ ಶಾಖೆ ಇದರ ವತಿಯಿಂದ ಸಾರ್ವಜನಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಜು.20ರಂದು ಕುಂಬ್ರ ರೈತ ಸಭಾಭವನದಲ್ಲಿ ನಡೆಯಿತು. ಬ್ಯಾಂಕ್ ಆಫ್ ಬರೋಡಾ ಕುಂಬ್ರ ಶಾಖೆಯ ಮ್ಯಾನೇಜರ್ ಜಕ್ಕುಲ ರಾಜ, ವೈದ್ಯರುಗಳಾದ ಡಾ.ಆದರ್ಶ್, ಡಾ.ಅಮರ್, ಡಾ.ಚೇತನಾ ಹಾಗೂ ಎಸ್‌ಡಿಎಂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸುಮಾರು 125 ಮಂದಿ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here