ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭಾರತಿ ಜಿಲ್ಲಾ ಶೈಕ್ಷಣಿಕ ಸಹಮಿಲನ ಉದ್ಘಾಟನೆ

ಭಗವದ್ಗೀತೆ ಭಾರತ ದೇಶದ ಮಣ್ಣಿನ ಸತ್ವ ಮತ್ತು ತತ್ವ : ಡಾ. ಪ್ರಭಾಕರ್ ಭಟ್ ಪುತ್ತೂರು, ಜು.22: ಶಾಲೆಯೆಂದರೆ ಅದು ಕಟ್ಟಡವಲ್ಲ, ಆ ಕಟ್ಟಡಕ್ಕೆ ಜೀವಧಾರೆ ತರುವವರು ಶಿಕ್ಷಕರು. ಶಿಕ್ಷಕರೆಂದರೆ ಶಾಲೆಯ ಆತ್ಮ. ಆ ಆತ್ಮದಿಂದ ಮಾತ್ರ ಶಾಲೆಯನ್ನು ಉನ್ನತಿಗೆ ತೆಗೆದುಕೊಂಡು ಹೋಗಲು ಸಾಧ್ಯ. ಶಿಕ್ಷಕರು ಪಾಠದ ಜೊತೆಗೆ ಪಠ್ಯೇತರ ವಿಷಯಗಳನ್ನು ಮಂಡಿಸುವುದರಿಂದ ವಿದ್ಯಾರ್ಥಿಗಳ ವಿಕಾಸದ ಬೆಳವಣಿಗೆಗೆ ಕಾರಣವಾಗುವುದು ಎಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಮುಳಿಯ ಜುವೆಲ್ಲರ‍್ಸ್ ಮತ್ತು ಸಮೂಹ ಸಂಸ್ಥೆಯ … Continue reading ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭಾರತಿ ಜಿಲ್ಲಾ ಶೈಕ್ಷಣಿಕ ಸಹಮಿಲನ ಉದ್ಘಾಟನೆ