![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಅವರು ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರನ್ನು ಜು.22ರಂದು ಭೇಟಿ ಮಾಡಿದ ಕೆಪಿಸಿಸಿ ಸದಸ್ಯರು, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀ ಬಿಲ್ಲವ ಸಂಘದ ಅಧ್ಯಕ್ಷರು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು ಆಗಿರುವ ಸತೀಶ್ ಕುಮಾರ್ ಕೆಡೆಂಜಿರವರು ಅಭಿನಂದನೆ ಸಲ್ಲಿಸಿದರು.
![](https://puttur.suddinews.com/wp-content/uploads/2023/07/c1fa80c0-652a-40bf-8209-f4e548487e7f.jpg)