ಕೆಟ್ಟುಹೋದ ವಳತ್ಯಡ್ಕ- ಸಂಪ್ಯ ರಸ್ತೆ ಪರಿಶೀಲನೆ ನಡೆಸಿದ ಶಾಸಕ ಅಶೋಕ್‌ ಕುಮಾರ್‌ ರೈ

0

ಆರ್ಯಾಪು ಗ್ರಾಮದ ಮೇಗಿನಪಂಜದಲ್ಲಿ ವಳತ್ಯಡ್ಕ- ಸಂಪ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಜನ ಮತ್ತು ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲವೆಂದು ಗ್ರಾಮಸ್ಥರು ಶಾಸಕ ಅಶೋಕ್‌ ಕುಮಾರ್‌ ರೈ ಅವರಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಹದಗೆಟ್ಟಿರುವ ರಸ್ತೆಯ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಕಾರ್ಯಕರ್ತರ ಮನೆಗೆ ಭೇಟಿ ನೀಡಿದ ಶಾಸಕರು ಅವಹಾಲು ಸ್ವೀಕರಿಸಿದರು.

LEAVE A REPLY

Please enter your comment!
Please enter your name here