ಜು. 23: ಯುವ ಬಂಟರ ಸಂಘದ ಆಶ್ರಯದಲ್ಲಿ ತುಳುನಾಡ ಬಂಟೆರೆ ಪರ್ಬ, ಭರದ ಸಿದ್ಧತೆ

0

ಪುತ್ತೂರು: ತಾಲ್ಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಜು. 23 ರಂದು ಪುತ್ತೂರು ಬಂಟರ ಭವನದಲ್ಲಿ ನಡೆಯಲಿರುವ ಬಂಟೆರೆ ಪರ್ಬ ಕಾರ್ಯಕ್ರಮ ಭರದ ಸಿದ್ಧತೆ ನಡೆದಿದ್ದು, ಕಾರ್ಯಕ್ರಮಕ್ಕೆ ಮೂರು ಜಿಲ್ಲೆಗಳ 8 ತಂಡಗಳು ಭಾಗವಹಿಸಲಿದೆ. ಅಲ್ಲದೇ ಫಾಶ್ಯನ್ ಶೋ, ಫಿಲ್ಮ್ ಡಾನ್ಸ್ ನಡೆಯಲಿದೆ.


ತಾಲ್ಲೂಕು ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿ ರಾಜ್ ರೈ, ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕೋಶಾಧಿಕಾರಿ ಕೆ.ಸಿ.ಅಶೋಕ್ ಶೆಟ್ಟಿ ಮತ್ತು ಎಲ್ಲಾ ಪದಾಧಿಕಾರಿಗಳು, ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದ ಸಂಚಾಲಕ ಹರ್ಷಕುಮಾರ್ ರೈ ಮಾಡಾವು, ಭಾಗ್ಯೇಶ್ ರೈ ಕೆಯ್ಯೂರು ಮುತುರ್ವಜಿಯಲ್ಲಿ ಕಾರ್ಯಕ್ರಮದ ಸಿದ್ಧತೆ ಭರದಿಂದ ನಡೆಯುತ್ತಿದೆ.

LEAVE A REPLY

Please enter your comment!
Please enter your name here