ಕಬಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್ಸು

0

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ರಸ್ತೆಬದಿಯ ಚರಂಡಿಗಿಳಿದ ಘಟನೆ ಪುತ್ತೂರು – ವಿಟ್ಲ ರಸ್ತೆಯ ಕಬಕ ಸಮೀಪ ನಡೆದಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ವಾಲಿ ನಿಂತಿದೆ. ಘಟನೆಯಿಂದಾಗಿ ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.ಕಬಕದ ನೀರಪಳಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು,ನಿರಂತರವಾಗಿ ಸುರಿಯುವ ಮಳೆಗೆ ಈ ಘಟನೆ ಸಂಭವಿಸಿರಬೇಕು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here