ಯುವ ಬಂಟರ ಸಂಘದ ಆಶ್ರಯದಲ್ಲಿ ತುಳುನಾಡ ಬಂಟೆರೆ ಪರ್ಬ ಆರಂಭ

0

ಪುತ್ತೂರು: ತಾಲ್ಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಜು. 23 ರಂದು ಪುತ್ತೂರು ಬಂಟರ ಭವನದಲ್ಲಿ ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮ ಆರಂಭಗೊಂಡಿದೆ.ಕಾರ್ಯಕ್ರಮದಲ್ಲಿ ಮೂರು ಜಿಲ್ಲೆಗಳ 8 ತಂಡಗಳು ಭಾಗವಹಿಸುತ್ತಿದ್ದಾರೆ.


ತಾಲ್ಲೂಕು ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿ ರಾಜ್ ರೈ, ಪ್ರಧಾನ ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕೋಶಾಧಿಕಾರಿ ಕೆ.ಸಿ.ಅಶೋಕ್ ಶೆಟ್ಟಿ ಮತ್ತು ಎಲ್ಲಾ ಪದಾಧಿಕಾರಿಗಳು ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮದ ಸಂಚಾಲಕ ಹರ್ಷಕುಮಾರ್ ರೈ ಮಾಡಾವು, ಭಾಗ್ಯೇಶ್ ರೈಕೆಯ್ಯೂರು ಮುತುರ್ವಜಿಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ.

LEAVE A REPLY

Please enter your comment!
Please enter your name here