![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಪುತ್ತೂರು ತಾಲೂಕಿನ ಎರಡು ಗ್ರಾ.ಪಂ ಗಳಿಗೆ ಇಂದು ಚುನಾವಣೆ ನಡೆದಿದೆ. ಚುನಾವಣೆ ನಡೆದ ಆರ್ಯಾಪು ಗ್ರಾಮದ ಮತಗಟ್ಟೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿ ಕಾರ್ಯಕರ್ತರಲ್ಲಿ ಮಾತುಕತೆ ನಡೆಸಿದರು.
![](https://puttur.suddinews.com/wp-content/uploads/2023/07/f91cde2f-8673-4312-9bdd-c25f80aebd94.jpg)
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ಎಸ್ ಮಹಮ್ಮದ್, ಮುರುಳೀಧರ ರೈ ಮಠಂತಬೆಟ್ಟು, ಪುತ್ತೂರು ನಗರ ಸಭಾ ಸದಸ್ಯ ರಿಯಾಝ್, ಕೃಷ್ಣ ಪ್ರಸಾದ್ ಆಳ್ವ, ಮತ್ತಿತರರು ಉಪಸ್ಥಿತರಿದ್ದರು.