ಇರ್ದೆ-ಉಪ್ಪಳಿಗೆ ಹಿ.ಪ್ರಾ ಶಾಲಾ‌ ತಡೆಗೋಡೆ ಕುಸಿತ

0

ಪುತ್ತೂರು: ಕಳೆದ ಕೆಲ ದಿನಗಳಿಂದ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು ಜು.24ರಂದು ಇರ್ದೆ-ಉಪ್ಪಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣಗೋಡೆ ಕುಸಿದು ಬಿದ್ದು ಪ್ರಯಾಣಿಕರ ತಂಗುದಾಣಕ್ಕೆ ಹಾನಿಯಾಗಿದೆ.


ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷೆ ಪವಿತ್ರ, ಸದಸ್ಯ ಪ್ರಕಾಶ್ ರೈ ಬೈಲಾಡಿ, ಪಿಡಿಓ ಸೌಮ್ಯ, ಸಿಬಂದಿ ಸಂದೀಪ್, ಶಾಲಾ ಮುಖ್ಯಗುರು ಲಿಂಗಮ್ಮ ಹಾಗೂ ಶಿಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here