![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಒಡಹುಟ್ಟಿದ ಸಹೋದರರಿಂದಲೇ ಇತ್ತೀಚೆಗೆ ಹತ್ಯೆಯಾದ ಸಂಪ್ಯ ಉಸ್ಮಾನ್ ಅವರ ವಳತ್ತಡ್ಕ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು. ಕುಟುಂಬದೊಂದಿಗೆ ಮಾತುಕತೆ ನಡೆಸಿದ ಶಾಸಕರು ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/07/d681b5bb-68c0-4347-b550-c20243aef0ab.jpg)