ಬಿ.ಎಂ.ಎಸ್ ಆಟೋರಿಕ್ಷಾ ಚಾಲಕ ಮಾಲಕರ ಸಂಘದಿಂದ ಸ್ಥಾಪನಾ ದಿನಾಚರಣೆ

0

ಪುತ್ತೂರು: ಭಾರತೀಯ ಮಜ್ದೂರ್ ಸಂಘದ ಸ್ಥಾಪನಾ ದಿನಾಚರಣೆಯನ್ನು ಸಂಘದ ಕಾರ್ಯಾಲಯದಲ್ಲಿ ಧ್ವಜಾರೋಹಣ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.


ಸಂಘದ ಅಧ್ಯಕ್ಷ ರಾಜೇಶ್ ಕೆ ಮರಿಲ್, ಮಾಜಿ ಗೌರವಾಧ್ಯಕ್ಷ ದೇವಪ್ಪ ಗೌಡ, ಜಿಲ್ಲಾ ಮಾಜಿ ಉಪಾಧ್ಯಕ್ಷ ಮೋಹನ್ ಹೆಗ್ಡೆ , ಹುಸೇನ್, ಸುರೇಶ ಸುಧಾಕರ್ ನಾಯಕ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಸತೀಶ್ ಪ್ರಭು ಮಣಿಯ ಕಾರ್ಯಕ್ರಮ ನಿರೂಪಿಸಿದರು. ಪಾರ್ಕಿನ ಘಟಕದ ಅಧ್ಯಕ್ಷರುಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here