ಜು.30: ಲಕ್ಷ ತುಳಸಿದಳ ಅರ್ಚನೆ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಾಲಯದಲ್ಲಿ ಜು.30ರಂದು ಶ್ರೀ ದೇವರಿಗೆ ಲಕ್ಷ ತುಳಸಿದಳ ಅರ್ಚನೆ ಹಾಗೂ ಶ್ರೀ ಮಹಾಲಕ್ಷ್ಮೀ ದೇವರಿಗೆ ಕುಂಕುಮಾರ್ಚನೆ ಸೇವೆ ನಡೆಯಲಿದೆ.


ಬೆಳಗ್ಗೆ 9ರಿಂದ ಶ್ರೀ ದೇವರಿಗೆ ಲಕ್ಷ ತುಳಸಿದಳ ಅರ್ಚನೆಯೊಂದಿಗೆ ಸಾಮೂಹಿಕ ಕುಂಕುಮಾರ್ಚನೆ ಸೇವೆ, ಮಹಾಪೂಜೆ ನಡೆಯಲಿದೆ ಎಂದು ಶ್ರೀ ದೇವಾಲಯದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here