ನಾಳೆ (ಜು.30): ಬೊಳುವಾರು ಕ್ಷೇತ್ರದಲ್ಲಿ ತಾಂಬೂಲ ಪ್ರಶ್ನಾಚಿಂತನೆ ಸಭೆ

0


ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರೀ ಉಳ್ಳಾಳ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿಯ ಅಂಗವಾಗಿ ಒಂದು ದಿನದ ತಾಂಬೂಲ ಪ್ರಶ್ನಾಚಿಂತನೆ ಜು.30ರಂದು ನಡೆಯಲಿದೆ.

ದೈವಜ್ಞರಾದ ಶಶಿಧರ ಮಾಂಗಾಡ್‌ರವರಿಂದ ಬೆಳಿಗ್ಗೆ 9.30ರಿಂದ ಬೊಳುವಾರು ಕ್ಷೇತ್ರದಲ್ಲಿ ತಾಂಬೂಲ ಪ್ರಶ್ನಾಚಿಂತನೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here