ಕಬಕ: ಪಾರ್ಶ್ವವಾಯು ಪೀಡಿತರ ಮನೆಗೆ ಶಾಸಕರ ಭೇಟಿ – ಆರ್ಥಿಕ ನೆರವು

0

ಪುತ್ತೂರು: ಕಬಕ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಪಾರ್ಶ್ವವಾಯು ಪೀಡಿತರಾಗಿ ಕಳೆದ ಮೂರು ವರ್ಷಗಳಿಂದ ಹಾಸಿಗೆ ಹಿಡಿದಿರುವ ಉಮೇಶ್ ಎಂಬವರ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್‌ ಕುಮಾರ್‌ ರೈ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದರು. ಈ ಸಂದರ್ಭದಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ ಸೇರಿದಂತೆ ಪಕ್ಷದ ಮುಖಂಡರು , ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here