ಅಬುದಾಬಿಯ ಉದ್ಯಮಿ ಜಯರಾಮ ರೈ ಮಿತ್ರಂಪಾಡಿ ಅವರಿಂದ ಶಾಸಕ ಅಶೋಕ್ ರೈಯವರಿಗೆ ಸನ್ಮಾನ

0

ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ,ಅಬುದಾಬಿಯ ಉದ್ಯಮಿ ಜಯರಾಮ ರೈ ಮಿತ್ರಂಪಾಡಿರವರು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಜು.29ರಂದು ಪುತ್ತೂರು ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ, ಗೌರವಿಸಿದರು. ಉದ್ಯಮಿ ಜಯಕುಮಾರ್ ರೈ ಮಿತ್ರಂಪಾಡಿ, ಉಪ್ಪಿನಂಗಡಿ – ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಪುತ್ತೂರು ಜನ್ಮ ಫೌಂಡೇಶನ್ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ರಿತೇಶ್ ಶೆಟ್ಟಿ ಮಂಗಳೂರು, ರಾಕೇಶ್ ರೈ ಕುದ್ಕಾಡಿರವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here