ಮುಕ್ರಂಪಾಡಿ ಬಾಲಕಿಯರ ಸರಕಾರಿ ಪ.ಪೂ ಕಾಲೇಜಿನಲ್ಲಿ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ ಅರಿವು ಕಾರ್ಯಕ್ರಮ

0

ಪುತ್ತೂರು: ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಹಾಗು ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅರಿವು ಕಾರ್ಯಕ್ರಮವನ್ನು ಪುತ್ತೂರು ನಗರ ಮತ್ತು ಮಹಿಳಾ ಪೊಲೀಸ್ ಠಾಣೆ ಜಂಟಿಯಾಗಿ ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲಾಯಿತು.


ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಸೇಸಮ್ಮ ಮತ್ತು ಮಹಿಳಾ ಪೊಲೀಸ್ ಠಾಣೆ ಎಸ್.ಐ ಭವಾನಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಎ.ಎಸ್.ಐ ಶ್ರೀಧರ್, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥತರಿದ್ದರು.

LEAVE A REPLY

Please enter your comment!
Please enter your name here