ಶ್ರೀ ಕೃಷ್ಣಲೋಕ ಬೆಳ್ಳಿಹಬ್ಬದ ಸಂಭ್ರಮ – ಲಾಂಛನ ಅನಾವರಣ

0

ಪುತ್ತೂರು: ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿಯ ವತಿಯಿಂದ ಹಿಂದೂ ಸನಾತನ ಸಂಸ್ಕೃತಿಯ ಪ್ರತಿರೂಪವಾಗಿ ನಡೆಯುವ `ಶ್ರೀಕೃಷ್ಣ ಲೋಕ’ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಲಾಂಛನ ಅನಾವರಣ ಕಾರ್ಯಕ್ರಮ ಜು.31ರಂದು ನಡೆಯಿತು.

ವಿವೇಕಾನಂದ ಕಾನೂನು ಮಹಾವಿದ್ಯಾಲಯ ಆಡಳಿತ ಮಂಡಳಿ ಅಧ್ಯಕ್ಷ ಸುರೇಂದ್ರ ಕಿಣಿ ಅವರು ಲಾಂಛನ ಅನಾವರಣ ಮಾಡಿದರು.
ಶ್ರೀ ಕೃಷ್ಣ ಲೋಕ ಸಮಿತಿ ಗೌರವಾಧ್ಯಕ್ಷೆ ರಾಜಿ ಬಲರಾಮ ಆಚಾರ್ಯ, ಅಧ್ಯಕ್ಷ ದಾಮೋದರ ಪಾಟಾಳಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ರೈ, ಶಿಶು ಮಂದಿರದ ಅಧ್ಯಕ್ಷ ರಾಜ್ ಗೋಪಾಲ್ ಭಟ್ವ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here